ಅಭಿಮಾನಿ

ಇರುಳು

Posted by: sundaranadu on: October 9, 2009

ಕತ್ತಲೆಯೊಳು ಮುಳುಗುತಿಹುದು
ಈ ಜಗವ ಬೆಳಗಿದ ಸೂರ್ಯ
ಬೆಳದಿಂಗಳ ಹುಣ್ಣಿಮೆಯೂ
ಇನ್ನಿಲ್ಲ
ಅಮಾವಾಸ್ಯೆ, ಎಲ್ಲೆಲ್ಲೂ ಆವರಿಸಿದೆ
ಬರ-ನೋವು-ಸಾವಿನ
ಕರಿನೆರಳಿನ ಅಟ್ಟಹಾಸ
ಎಲ್ಲರೆದೆಯಲ್ಲು ಪ್ರೀತಿ, ಜ್ಞಾನ
ಕರುಣೆ ತುಂಬುವವರೆಗೂ
ಕಳೆಯದು ಈ ಇರುಳು

Leave a Reply

All articles, poems and writings are written by myself (Sundaranadu) except Kannada SMS and Proverbs. ಇಲ್ಲಿ ಬರೆದಿರುವ ಎಲ್ಲ ಲೇಖನಗಳು, ಕವಿತೆಗಳು, ಬರಹಗಳು (ಕನ್ನಡ ಗಾದೆಗಳು ಮತ್ತು ಏಸ್ಸೆಮ್ಮೆಸ್ಸು ಹೊರತುಪಡಿಸಿ) ನನ್ನ (ಸುಂದರನಾಡು) ಸ್ವಂತದ್ದಾಗಿವೆ. ಸುಂದರನಾಡಿಗೆ ಬಂದು ಹೋದವರು Locations of visitors to this page

ಸುಂದರನಾಡಿನ ಅತಿಥಿಗಳು

  • 14,010